8:56 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ: ಹೃದಯಾಘಾತಕ್ಕೆ ಶಿಕ್ಷಕ ಬಲಿ; ಮೊದಲ ತರಗತಿ ಮುಗಿಸಿದ್ದ ಅಧ್ಯಾಪಕ; ಮುಗಿಲು ಮುಟ್ಟಿದ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ

26/12/2023, 20:55

ವೀರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಭಾರ ಮುಖ್ಯ ಶಿಕ್ಷಕ ಶಾಲೆಯಲ್ಲೇ ಹಠಾತ್ ಹೃದಯಘಾತದಿಂದ ಮೃತಪಟ್ಟ ಘಟನೆ ಗದ್ರಟಗಿ ಗ್ರಾಮದಲ್ಲಿ ಜರುಗಿದ್ದು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಶಿಕ್ಷಕ ಸುರೇಶ(57) ಹೃದಯಘಾತದಿಂದ ಮೃತಪಟ್ಟಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಮೊದಲ ತರಗತಿ ಮುಗಿಸಿಕೊಂಡು ಬಂದು ಕಚೇರಿಯಲ್ಲಿ ಕುಳಿತ್ತಿದ್ದ ಮುಖ್ಯೋಪಾಧ್ಯಾಯ ಸುರೇಶ ಅವರು, ಶಾಲೆಗೆ ಸಂಬಂಧಿಸಿದ ಮಾಹಿತಿ ಪುಸ್ತಕದಲ್ಲಿ ಬರೆಯುತ್ತಿದ್ದರು, ಈ ವೇಳೆ ಹಠಾತ್ ಹೃದಯಾಘಾತವಾಗಿದೆ. ಕುಳಿತ ಛೇರಿನ ಮೇಲೆಯ ಮೃತಪಟ್ಟಿದ್ದಾರೆ.


ಹಠಾತ್ ನಿಧನದಿಂದ ಶಾಲೆಯ ಶಿಕ್ಷಕರು, ಇಡೀ ಶಾಲೆ ಮಕ್ಕಳ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಶಿಕ್ಷಕನಿಗೆ ಪತ್ನಿ, ಮೂವರು ಪುತ್ರರು ಇದ್ದು,‌ಮೂಲತಃ ರಾಣೆಬೆನ್ನೂರಿನವರಾಗಿದ್ದಾರೆ. ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು