2:36 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಿದ್ದೆಗೆ ಜಾರಿದ ಅಜ್ಜನಿಂದ ತಪ್ಪಿಸಿಕೊಂಡು ತರೀಕೆರೆ ಬಸ್ಸಿನಲ್ಲಿ ಹೋಗುತ್ತಿದ್ದ 3ರ ಹರೆಯದ ಮಗುವಿನ ರಕ್ಷಣೆ

27/12/2023, 14:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಾರಿತಪ್ಪಿ ಹೋಗುತ್ತಿದ್ದ 3 ವರ್ಷದ ಮಗುವಿನ ರಕ್ಷಣೆ‌ ಮಾಡಿದ ಘಟನೆ ತರೀಕೆರೆಯಲ್ಲಿ ಬಸ್ಸಿನಲ್ಲಿ ನಡೆದಿದೆ.

ಬಸ್ಸಿನಲ್ಲಿ ಅಜ್ಜನ ಜೊತೆ ಪ್ರಯಾಣಿಸುತ್ತಿದ್ದ 3 ವರ್ಷದ ಮಗು ಶ್ರೇಯಸ್ ಅಜ್ಜ ನಿದ್ರಿಗೆ ಜಾರಿದ್ದರಿಂದ ಬಸ್ ಇಳಿದಿದ್ದ. ಮಗು ತರೀಕೆರೆ ಮಾರ್ಗವಾಗಿ ಹೊರಟಿದ್ದ ಬಸ್ ಹತ್ತಿತ್ತು.
ತರೀಕೆರೆಯಲ್ಲಿ ಬಸ್ಸಿನಲ್ಲಿ ತನ್ನ ಮನೆಯವರು ಯಾರೂ ಇಲ್ಲದಿರುವುದನ್ನು ಕಂಡು ಅಳಲಾರಂಭಿಸಿತು. ಇಮ್ರಾನ್ ಎಂಬ ಯುವಕ ಮಗುವಿನ ರಕ್ಷಣೆ ಮಾಡಿ ಠಾಣೆಗೆ ಕರೆದೊಯ್ದರು.
ನಂತರ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹರಿಬಿಟ್ಟ ಬಳಿಕ ಇದು ಪೋಷಕರ ಗಮನಕ್ಕೆ ಬಂತು. ಬಳಿಕ ಪೊಲೀಸ್ ಠಾಣೆಗೆ ಬಂದ ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ಪೋಷಕರಿಗೆ ಮಗುವನ್ನು ನೀಡಲಾಯಿತು. ಪೊಲೀಸರು ಹಾಗೂ ಸ್ಥಳೀಯರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು