1:57 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕೊರಗಜ್ಜ ದೈವದ ವಿಡಿಯೋ ಅಸಮಂಜಸವಾಗಿ ಎಡಿಟ್ ಮಾಡಿ ಬಿಡುಗಡೆ : ಬಜಪೆ ಠಾಣೆಗೆ ದೂರು

05/08/2021, 22:46

ಬಜಪೆ (reporterkarnataka.com)

ತುಳುನಾಡಿನ ಆರಾಧ್ಯದೈವ ಶ್ರೀ ಸ್ವಾಮಿ ಕೊರಗಜ್ಜ ದೈವದ ಅನುಚಿತವಾಗಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಹರೀಶ್ ಮಟ್ಟಿಯವರ ನೇತೃತ್ವದಲ್ಲಿ ಬಜಪೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ನಿಯೋಗದಲ್ಲಿ ಸಾಮಾಜಿಕ ಕಾರ್ಯಕರ್ತ ಭರತ್ ಎಸ್. ಕರ್ಕೇರ, ಹಿಂ.ಜಾ.ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿ ಸಜೇಶ್ ಕಂದಾವರ, ಅಶೋಕ್ ಕುಮಾರ್ ಸಿ., ಸಂದೀಪ್ ಮಟ್ಟಿ, ನವೀನ್, ದಿನೇಶ್, ನಿಧಿ ಮಳಲಿ ಮತ್ತಿತರರು ಇದ್ದರು.

ಮನವಿ ಸ್ವೀಕರಿಸಿದ ವೃತ್ತ ನಿರೀಕ್ಷಕರು ಆರೋಪಿಯನ್ನು ಶೀಘ್ರವಾಗಿ ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು