6:08 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಅಕ್ರಮ ಪ್ರವೇಶ: ಮಂಗಳೂರಿನಲ್ಲಿ ಬಂಧಿಸಲಾದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

06/08/2021, 09:09

ಮಂಗಳೂರು(reporterkarnataka.com): ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಕೊನೆಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕೆನಡಾಕ್ಕೆ ತೆರಳುವ ಉದ್ದೇಶದಿಂದ ಭಾರತ ಗಡಿ ಪ್ರವೇಶಿಸಿದ ಶ್ರೀಲಂಕಾ ಪ್ರಜೆಗಳ ನ್ನು ಏಜೆಂಟರ ಮೂಲಕ ತಮಿಳುನಾಡಿಗೆ ಕರೆದು ತರಲಾಗಿತ್ತು. ಆ ಅವಧಿಯಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವುದರಿಂದ ಹೊರಗಿನ ವ್ಯಕ್ತಿಗಳ ತಪಾಸಣೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ  ಅವರನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ವಿಷಯ ಬೆಳಕಿಗೆ ಬಂದ ಬಳಿಕ ಮಂಗಳೂರು ಪೊಲೀಸರು ಅತಿಕ್ರಮಿಗಳನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ನಡುವೆ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಆಗಮಿಸಿದ ಎನ್ ಐಎಂ ತಂಡ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು