6:11 PM Monday2 - February 2026
ಬ್ರೇಕಿಂಗ್ ನ್ಯೂಸ್
ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ…

ಇತ್ತೀಚಿನ ಸುದ್ದಿ

ಅಕ್ರಮ ಪ್ರವೇಶ: ಮಂಗಳೂರಿನಲ್ಲಿ ಬಂಧಿಸಲಾದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

06/08/2021, 09:09

ಮಂಗಳೂರು(reporterkarnataka.com): ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಕೊನೆಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕೆನಡಾಕ್ಕೆ ತೆರಳುವ ಉದ್ದೇಶದಿಂದ ಭಾರತ ಗಡಿ ಪ್ರವೇಶಿಸಿದ ಶ್ರೀಲಂಕಾ ಪ್ರಜೆಗಳ ನ್ನು ಏಜೆಂಟರ ಮೂಲಕ ತಮಿಳುನಾಡಿಗೆ ಕರೆದು ತರಲಾಗಿತ್ತು. ಆ ಅವಧಿಯಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವುದರಿಂದ ಹೊರಗಿನ ವ್ಯಕ್ತಿಗಳ ತಪಾಸಣೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ  ಅವರನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ವಿಷಯ ಬೆಳಕಿಗೆ ಬಂದ ಬಳಿಕ ಮಂಗಳೂರು ಪೊಲೀಸರು ಅತಿಕ್ರಮಿಗಳನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ನಡುವೆ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಆಗಮಿಸಿದ ಎನ್ ಐಎಂ ತಂಡ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು