9:00 PM Tuesday8 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಜಾರ್ಖಂಡ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್ಬಾಲ್ ಸ್ಪರ್ಧೆ: ಮೌಲ್ಯ ಆರ್. ಶೆಟ್ಟಿಗೆ ಕಂಚಿನ ಪದಕ

29/12/2023, 14:50

ಮಂಗಳೂರು(reporterkarnataka.com): ಜಾರ್ಖಂಡ್ ನಲ್ಲಿ ನಡೆದ ನ್ಯಾಷನಲ್ ನೆಟ್ ಬಾಲ್ ಕರ್ನಾಟಕ v/s ಮಣಿಪುರ್ 22-22 ಸ್ಪರ್ಧೆಯಲ್ಲಿ ಮೌಲ್ಯ ಆರ್. ಶೆಟ್ಟಿ ಕಂಚು ಪದಕ ಪಡೆದಿದ್ದಾರೆ.
ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ನೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 29ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ಬಾಲ್ ಚಾಂಪಿಯನ್ಶಿಪ್ ಸೆಲೆಕ್ಷನ್ ಟ್ರಯಲ್ಸ್ ನಲ್ಲಿ ಅವರು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಡಿಸೆಂಬರ್ 24-27ರವರೆಗೆ ಜಾರ್ಖoಡ್ ನಡೆದ ರಾಷ್ಟ್ರಮಟ್ಟದ ನೆಟ್ಬಾಲ್ ಸ್ಪರ್ಧೆಗೆ ಮೌಲ್ಯ ಆರ್. ಶೆಟ್ಟಿ ಭಾಗವಹಿಸಿದ್ದರು..


ಪೊಪ್ಯುಲರ್ ಬಂಟ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ರತನ್ ಕುಮಾರ್ ಶೆಟ್ಟಿ ಹಾಗೂ ಆರತಿ ಶೆಟ್ಟಿ ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು