10:23 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು

29/12/2023, 16:02

ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂತೆ ಕೇಳುವ ಕಾಂಗ್ರೆಸ್ ಸರಕಾರ
ವಿದೆ.ಈ ಹಿಂದೆ ಸರಕಾರಿ ಶಾಲೆಯ ಮಕ್ಕಳು ಆಟವಾಡುತ್ತಿರುವ ಮೈದಾನ ದ ಸತ್ಯ ವಿಚಾರಗಳು ಬಹಿರಂಗವಾಗಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.
ಖಾಸಗೀಯವರು ಮಾರಾಟಕ್ಕೆ ಯತ್ನಿಸಿದಾಗ ಶಿಕ್ಷಣ ಇಲಾಖೆ ಮೌನವಹಿಸಿದ್ದು ಯಾಕೆ? ಬೇರೆಡೆ ಮಂಜೂರಾದ ಭೂಮಿ ಏನಾಯಿತು?. ಯಾವ ಉದ್ದೇಶಕ್ಕೆ ಬಳಕೆಯಾಗಿದೆ ಇದೆಲ್ಲಕ್ಕೂ ಉತ್ತರ ಸಿಗಲಿ. ಸೂಕ್ತ ತನಿಖೆ ಮಾಡಿಸಿ, ಅದು ಬಿಟ್ಟು ನೀವು ಯಾವುದೇ ಪುರಾವೆ ಇಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಮಾತನಾಡುವುದನ್ನು ನಿಲ್ಲಿಸಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು