6:20 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು

29/12/2023, 16:02

ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂತೆ ಕೇಳುವ ಕಾಂಗ್ರೆಸ್ ಸರಕಾರ
ವಿದೆ.ಈ ಹಿಂದೆ ಸರಕಾರಿ ಶಾಲೆಯ ಮಕ್ಕಳು ಆಟವಾಡುತ್ತಿರುವ ಮೈದಾನ ದ ಸತ್ಯ ವಿಚಾರಗಳು ಬಹಿರಂಗವಾಗಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.
ಖಾಸಗೀಯವರು ಮಾರಾಟಕ್ಕೆ ಯತ್ನಿಸಿದಾಗ ಶಿಕ್ಷಣ ಇಲಾಖೆ ಮೌನವಹಿಸಿದ್ದು ಯಾಕೆ? ಬೇರೆಡೆ ಮಂಜೂರಾದ ಭೂಮಿ ಏನಾಯಿತು?. ಯಾವ ಉದ್ದೇಶಕ್ಕೆ ಬಳಕೆಯಾಗಿದೆ ಇದೆಲ್ಲಕ್ಕೂ ಉತ್ತರ ಸಿಗಲಿ. ಸೂಕ್ತ ತನಿಖೆ ಮಾಡಿಸಿ, ಅದು ಬಿಟ್ಟು ನೀವು ಯಾವುದೇ ಪುರಾವೆ ಇಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಮಾತನಾಡುವುದನ್ನು ನಿಲ್ಲಿಸಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು