5:54 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು

29/12/2023, 16:02

ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂತೆ ಕೇಳುವ ಕಾಂಗ್ರೆಸ್ ಸರಕಾರ
ವಿದೆ.ಈ ಹಿಂದೆ ಸರಕಾರಿ ಶಾಲೆಯ ಮಕ್ಕಳು ಆಟವಾಡುತ್ತಿರುವ ಮೈದಾನ ದ ಸತ್ಯ ವಿಚಾರಗಳು ಬಹಿರಂಗವಾಗಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.
ಖಾಸಗೀಯವರು ಮಾರಾಟಕ್ಕೆ ಯತ್ನಿಸಿದಾಗ ಶಿಕ್ಷಣ ಇಲಾಖೆ ಮೌನವಹಿಸಿದ್ದು ಯಾಕೆ? ಬೇರೆಡೆ ಮಂಜೂರಾದ ಭೂಮಿ ಏನಾಯಿತು?. ಯಾವ ಉದ್ದೇಶಕ್ಕೆ ಬಳಕೆಯಾಗಿದೆ ಇದೆಲ್ಲಕ್ಕೂ ಉತ್ತರ ಸಿಗಲಿ. ಸೂಕ್ತ ತನಿಖೆ ಮಾಡಿಸಿ, ಅದು ಬಿಟ್ಟು ನೀವು ಯಾವುದೇ ಪುರಾವೆ ಇಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಮಾತನಾಡುವುದನ್ನು ನಿಲ್ಲಿಸಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು