11:00 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು

29/12/2023, 16:02

ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂತೆ ಕೇಳುವ ಕಾಂಗ್ರೆಸ್ ಸರಕಾರ
ವಿದೆ.ಈ ಹಿಂದೆ ಸರಕಾರಿ ಶಾಲೆಯ ಮಕ್ಕಳು ಆಟವಾಡುತ್ತಿರುವ ಮೈದಾನ ದ ಸತ್ಯ ವಿಚಾರಗಳು ಬಹಿರಂಗವಾಗಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.
ಖಾಸಗೀಯವರು ಮಾರಾಟಕ್ಕೆ ಯತ್ನಿಸಿದಾಗ ಶಿಕ್ಷಣ ಇಲಾಖೆ ಮೌನವಹಿಸಿದ್ದು ಯಾಕೆ? ಬೇರೆಡೆ ಮಂಜೂರಾದ ಭೂಮಿ ಏನಾಯಿತು?. ಯಾವ ಉದ್ದೇಶಕ್ಕೆ ಬಳಕೆಯಾಗಿದೆ ಇದೆಲ್ಲಕ್ಕೂ ಉತ್ತರ ಸಿಗಲಿ. ಸೂಕ್ತ ತನಿಖೆ ಮಾಡಿಸಿ, ಅದು ಬಿಟ್ಟು ನೀವು ಯಾವುದೇ ಪುರಾವೆ ಇಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಮಾತನಾಡುವುದನ್ನು ನಿಲ್ಲಿಸಿ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು