11:00 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಉಡುಪಿಯ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈಯರಿಂಗ್: ಗುಂಡೇಟು ತಗುಲಿ ಸಿಬ್ಬಂದಿ ಆಸ್ಪತ್ರೆಗೆ ದಾಖಲು

30/12/2023, 16:07

ಉಡುಪಿ(reporterkarnataka.com): ನಗರದ ಜಯಲಕ್ಷ್ಮೀ ಬಟ್ಟೆ‌ಮಳಿಗೆಯಲ್ಲಿ ಶನಿವಾರ ಪಿಸ್ತೂಲ್ ನಿಂದ ಅಚಾನಕ್ ಗುಂಡು ಹಾರಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಶನಿವಾರ ಬಟ್ಟೆ ಮಳಿಗೆಯಲ್ಲಿ ಅನಾಥ ಗನ್ ಪತ್ತೆಯಾಗಿದ್ದು, ಮಳಿಗೆ ಸಿಬ್ಬಂದಿಗಳು ಕುತೂಹಲದಿಂದ ಗನ್ ಪರಿಶೀಲಿಸುವಾಗ ಮಿಸ್ ಫೈರ್ ಆಗಿದೆ. ಈ ಸಂದರ್ಭಗಳಲ್ಲಿ ಮಳಿಗೆ ಸಿಬ್ಬಂದಿಯೋರ್ವನಿಗೆ ಗುಂಡು ತಗಲಿ ಗಾಯಗೊಂಡಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದು,
ಗನ್ ವಶಪಡಿಸಿಕೊಂಡಿದ್ದಾರೆ.ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು