10:56 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್‌ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ

06/08/2021, 15:03

ದೆಹಲಿ(reporterKarnataka.com)

ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾತ ಜನರು ಈ ಬಗ್ಗೆ ನನಗೆ ಮನವಿ, ಸಲಹೆಗಳನ್ನು ನೀಡಿದ್ದರು. ಖೇಲ್ ರತ್ನ ಪುರಸ್ಕಾರದ ಹೆಸರನ್ನು ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ಮಾಡುವಂತೆ ಸಲಹೆ ಮಾಡಿದ್ದರು. ದೇಶದ ಜನರ ಭಾವನೆ ಮತ್ತು ದೃಷ್ಟಿಕೋನಕ್ಕೆ ಅಭಿನಂದಿಸುತ್ತೇನೆ. ಜನರ ಭಾವನೆಗೆ ಸ್ಪಂದಿಸಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಬದಲಿಸಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು