5:26 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್‌ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ

06/08/2021, 15:03

ದೆಹಲಿ(reporterKarnataka.com)

ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾತ ಜನರು ಈ ಬಗ್ಗೆ ನನಗೆ ಮನವಿ, ಸಲಹೆಗಳನ್ನು ನೀಡಿದ್ದರು. ಖೇಲ್ ರತ್ನ ಪುರಸ್ಕಾರದ ಹೆಸರನ್ನು ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ಮಾಡುವಂತೆ ಸಲಹೆ ಮಾಡಿದ್ದರು. ದೇಶದ ಜನರ ಭಾವನೆ ಮತ್ತು ದೃಷ್ಟಿಕೋನಕ್ಕೆ ಅಭಿನಂದಿಸುತ್ತೇನೆ. ಜನರ ಭಾವನೆಗೆ ಸ್ಪಂದಿಸಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಬದಲಿಸಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು