8:43 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ

04/01/2024, 21:29

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು.
ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣಿತ ಮಹಿಳೆಯರು ದೈವದ ಸೊಬನೇ ಪದಗಳನ್ನು ಹೇಳುತ್ತಾ ರಥ ಎಳೆದರು. ಮುಕ್ತಿ ಬಾವುಟ ಹರಾಜು ಒಂದು ಲಕ್ಷದ ಮೂವತ್ತು ಸಾವಿರಕ್ಕೆ ವಿ. ರಾಜಣ್ಣ ಅವರು ತಗೆದುಕೊಂಡರು.



ಈ ಜಾತ್ರೆಗೆ ಶಾಸಕ ಟಿ.ರಘುಮೂರ್ತಿ,ಪಂಚಾಯಿತಿಯ ಮುಖಂಡರುಗಳು, ಗಣ್ಯರಾದ ಶಶಿಧರ್ ಜಿ ಟಿ., ಪರಶುರಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು