7:30 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ

04/01/2024, 21:29

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು.
ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣಿತ ಮಹಿಳೆಯರು ದೈವದ ಸೊಬನೇ ಪದಗಳನ್ನು ಹೇಳುತ್ತಾ ರಥ ಎಳೆದರು. ಮುಕ್ತಿ ಬಾವುಟ ಹರಾಜು ಒಂದು ಲಕ್ಷದ ಮೂವತ್ತು ಸಾವಿರಕ್ಕೆ ವಿ. ರಾಜಣ್ಣ ಅವರು ತಗೆದುಕೊಂಡರು.



ಈ ಜಾತ್ರೆಗೆ ಶಾಸಕ ಟಿ.ರಘುಮೂರ್ತಿ,ಪಂಚಾಯಿತಿಯ ಮುಖಂಡರುಗಳು, ಗಣ್ಯರಾದ ಶಶಿಧರ್ ಜಿ ಟಿ., ಪರಶುರಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು