11:21 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ

04/01/2024, 22:51

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ.


ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರಣೆ, ಜ.13ರಂದು ತುರುಗ ವಾಹನೋತ್ಸವ, ಜ.14ರಂದು ಗಜವಾಹನೋತ್ಸವ, ಜ. 15ರಂದು ಹಲಗೆ ಮತ್ತು ಬಸವನ ಉತ್ಸವ ಜ.16ರಂದು ಮಹಾ ರಥೋತ್ಸವ ಜರುಗಲಿದ್ದು, ನಂತರದ ಮೂರು ದಿನಗಳು ಜಾತ್ರೆ ಉತ್ಸವ ಜರುಗಲಿದೆ. ಪ್ರಯುಕ್ತ ಜ1ರಂದು ರಥದ ಗಡ್ಡೆಯನ್ನು ಧಾರ್ಮಿಕ ವಿದಿವಿಧಾನದಂತೆ, ದೇವಸ್ಥನದ ಸೇವಾ ಸಮಿತಿ ಹಾಗೂ ಸಮಸ್ತ ದೈವಸ್ಥರ ಸಮಕ್ಷಮ ರಥದ ಗಡ್ಡೆಯನ್ನು ಹೊರ ತೆಗೆದು ಪೂಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು