6:51 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ

04/01/2024, 22:51

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ.


ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರಣೆ, ಜ.13ರಂದು ತುರುಗ ವಾಹನೋತ್ಸವ, ಜ.14ರಂದು ಗಜವಾಹನೋತ್ಸವ, ಜ. 15ರಂದು ಹಲಗೆ ಮತ್ತು ಬಸವನ ಉತ್ಸವ ಜ.16ರಂದು ಮಹಾ ರಥೋತ್ಸವ ಜರುಗಲಿದ್ದು, ನಂತರದ ಮೂರು ದಿನಗಳು ಜಾತ್ರೆ ಉತ್ಸವ ಜರುಗಲಿದೆ. ಪ್ರಯುಕ್ತ ಜ1ರಂದು ರಥದ ಗಡ್ಡೆಯನ್ನು ಧಾರ್ಮಿಕ ವಿದಿವಿಧಾನದಂತೆ, ದೇವಸ್ಥನದ ಸೇವಾ ಸಮಿತಿ ಹಾಗೂ ಸಮಸ್ತ ದೈವಸ್ಥರ ಸಮಕ್ಷಮ ರಥದ ಗಡ್ಡೆಯನ್ನು ಹೊರ ತೆಗೆದು ಪೂಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು