1:56 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ

04/01/2024, 22:51

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ.


ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರಣೆ, ಜ.13ರಂದು ತುರುಗ ವಾಹನೋತ್ಸವ, ಜ.14ರಂದು ಗಜವಾಹನೋತ್ಸವ, ಜ. 15ರಂದು ಹಲಗೆ ಮತ್ತು ಬಸವನ ಉತ್ಸವ ಜ.16ರಂದು ಮಹಾ ರಥೋತ್ಸವ ಜರುಗಲಿದ್ದು, ನಂತರದ ಮೂರು ದಿನಗಳು ಜಾತ್ರೆ ಉತ್ಸವ ಜರುಗಲಿದೆ. ಪ್ರಯುಕ್ತ ಜ1ರಂದು ರಥದ ಗಡ್ಡೆಯನ್ನು ಧಾರ್ಮಿಕ ವಿದಿವಿಧಾನದಂತೆ, ದೇವಸ್ಥನದ ಸೇವಾ ಸಮಿತಿ ಹಾಗೂ ಸಮಸ್ತ ದೈವಸ್ಥರ ಸಮಕ್ಷಮ ರಥದ ಗಡ್ಡೆಯನ್ನು ಹೊರ ತೆಗೆದು ಪೂಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು