9:34 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಜ16ರಂದು ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಸಂಭ್ರಮ; 12ರಂದು ಕಂಕಣಧಾರಣೆ

04/01/2024, 22:51

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಮೊರಬ ಶ್ರೀವೀರಭದ್ರೇಶ್ವರ ರಥೋತ್ಸವ ಜ16ರಂದು ಜರುಗಲಿದೆ.


ಜ. 12ರಿಂದ16ರವರೆಗೆ ರಥೋತ್ಸವದ ಧಾರ್ಮಿಕ ನಿಯಮಾನುಸಾರ, ಕಾರ್ಯಕ್ರಮಗಳು ಜರುಗಲಿವೆ. ಜ.12 ರಂದು ಕಂಕಣಧಾರಣೆ, ಜ.13ರಂದು ತುರುಗ ವಾಹನೋತ್ಸವ, ಜ.14ರಂದು ಗಜವಾಹನೋತ್ಸವ, ಜ. 15ರಂದು ಹಲಗೆ ಮತ್ತು ಬಸವನ ಉತ್ಸವ ಜ.16ರಂದು ಮಹಾ ರಥೋತ್ಸವ ಜರುಗಲಿದ್ದು, ನಂತರದ ಮೂರು ದಿನಗಳು ಜಾತ್ರೆ ಉತ್ಸವ ಜರುಗಲಿದೆ. ಪ್ರಯುಕ್ತ ಜ1ರಂದು ರಥದ ಗಡ್ಡೆಯನ್ನು ಧಾರ್ಮಿಕ ವಿದಿವಿಧಾನದಂತೆ, ದೇವಸ್ಥನದ ಸೇವಾ ಸಮಿತಿ ಹಾಗೂ ಸಮಸ್ತ ದೈವಸ್ಥರ ಸಮಕ್ಷಮ ರಥದ ಗಡ್ಡೆಯನ್ನು ಹೊರ ತೆಗೆದು ಪೂಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು