3:26 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು