7:30 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಶ್ರೀಪೇಟೆ ಬಸವೇಶ್ವರ ಕಾರ್ತೀಕೋತ್ಸವ; ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ; ಹರಿದು ಬಂದ ಭಕ್ತಸಾಗರ

05/01/2024, 22:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶ್ರೀಪೇಟೆ ಬಸವೇಶ್ವರ ದೇವಸ್ಥಾನದ ಸೇವಾ ಸಮಿತಿ ಹಾಗೂ ಪೇಟೆಯ ಸಮಸ್ತ ಭಕ್ತರ ಸಹಯೋಗದಲ್ಲಿ ರಾತ್ರಿ ಪಟ್ಟಣದ ಶ್ರೀಪೇಟೆ ಬಸವೇಶ್ವರ ದೇವರ ಕಾರ್ತೀಕೋತ್ಸವ ಜರುಗಿತು.


ಮಹಿಳೆಯರು ಮಕ್ಕಳು ಯುವಕರು ಪಟ್ಟಣದ ವಿವಿಧೆಡೆಯ ಭಕ್ತರು ದೇವರ ದರ್ಶನ ಪಡೆದರು, ಧಾರ್ಮಿಕ ವಿಧಿ ವಿಧಾನದಂತೆ ದೀಪ ಬೆಳಗಿ ಪುನೀತರಾದರು. ಜ. 5ರಂದು ಬೆಳಿಗ್ಗೆ ಶ್ರೀವೀರಭದ್ರೇಶ್ವರ ಹಲಗೆ ಪ್ರಸ್ತ ಜರುಗಿತು, ಶ್ರೀಊರಮ್ಮ ದೇವಿ ಹೊಂಡದಲ್ಲಿ ಶ್ರೀವೀರಭದ್ರೇಶ್ವರ ಸ್ವಾಮಿಯ ಹಲಗೆ ಗಳನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ನಂದಿಕೋಲು ಸಮ್ಮಾಳ ವಾದ್ಯಗಳೊಂದಿಗೆ, ಪ್ರಮುಖ ಬೀದಿಗಳ ಮೂಲಕ ಶ್ರೀ ಬಸವೈಶ್ವರ ದೇವರ ಪಲ್ಲಕ್ಕಿ ಜರುಗಿಸಲ‍ಾಯಿತು. ಭಕ್ತರು ಶ್ರೀವೀರಭದ್ರೇಶ್ವರ ದೇವರ ಸೂಸ್ತ್ರ ಹಾಕಿಸಿಕೊಂಡು, ಮಹಿಳೆಯರು ಮಕ್ಕಳು ಯುವಕರು ಭಕ್ತಿಯಿಂದ ಕಾರ್ತೀಕೋತ್ಸವ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು