1:33 AM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ

06/01/2024, 15:18

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮದಲ್ಲಿ ಪೂಜ್ಯ ಡಾ. ಚೆನ್ನಮಲ್ಲ ಶಿವಯೋಗಿಗಳು ಹಾಗೂ ನಾಡಿನ ಅರ ಗುರು ಶರಮೂರ್ತಿಗಳು ಶಿವಶರಣ ಅವರು ವಿರೂಪಾಕ್ಷಯ್ಯ ಸ್ವಾಮಿ ಅವರಿಗೆ ಶ್ರೀರಕ್ಷೆ ಆಶೀರ್ವಾದ ಮಾಡಿದರು.
ನೂತನ ಶೀಲ ಮಂಟಪ ಲೋಕಾರ್ಪಣೆ ನೂತನ ರಥೋತ್ಸವ ಹಾಗೂ 68ನೇ ಶ್ರೀ ಚನ್ನಮಲ್ಲ ಶಿವಯೋಗಿಗಳ ಜಾತ್ರಾ ಮಹೋತ್ಸವ ಬಹಳ ಉತ್ಸವದಿಂದ ನಡೆಯ ನೆರವೇರಿತು. ಶ್ರೀಗಳು ಪತ್ರಿಕ ರಂಗವನ್ನು ಕುರಿತು ತಮ್ಮ ಭಾಷಣದಲ್ಲಿ ಪತ್ರಕರ್ತರಿಗೆ ಸಮಾಜದಲ್ಲಿ ದೊಡ್ಡ ಗೌರವವಿದೆ. ಅದನ್ನು ಪತ್ರಕರ್ತರು ಉಳಿಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ನಾಡಿನ ಶಿವಶರಣರು ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು