9:58 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ

06/01/2024, 15:18

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮದಲ್ಲಿ ಪೂಜ್ಯ ಡಾ. ಚೆನ್ನಮಲ್ಲ ಶಿವಯೋಗಿಗಳು ಹಾಗೂ ನಾಡಿನ ಅರ ಗುರು ಶರಮೂರ್ತಿಗಳು ಶಿವಶರಣ ಅವರು ವಿರೂಪಾಕ್ಷಯ್ಯ ಸ್ವಾಮಿ ಅವರಿಗೆ ಶ್ರೀರಕ್ಷೆ ಆಶೀರ್ವಾದ ಮಾಡಿದರು.
ನೂತನ ಶೀಲ ಮಂಟಪ ಲೋಕಾರ್ಪಣೆ ನೂತನ ರಥೋತ್ಸವ ಹಾಗೂ 68ನೇ ಶ್ರೀ ಚನ್ನಮಲ್ಲ ಶಿವಯೋಗಿಗಳ ಜಾತ್ರಾ ಮಹೋತ್ಸವ ಬಹಳ ಉತ್ಸವದಿಂದ ನಡೆಯ ನೆರವೇರಿತು. ಶ್ರೀಗಳು ಪತ್ರಿಕ ರಂಗವನ್ನು ಕುರಿತು ತಮ್ಮ ಭಾಷಣದಲ್ಲಿ ಪತ್ರಕರ್ತರಿಗೆ ಸಮಾಜದಲ್ಲಿ ದೊಡ್ಡ ಗೌರವವಿದೆ. ಅದನ್ನು ಪತ್ರಕರ್ತರು ಉಳಿಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ನಾಡಿನ ಶಿವಶರಣರು ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು