9:14 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಪಳ್ಳಿಕೆರೆ ಬಳಿ ಮಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು: ರೈಲ್ವೆ ಟ್ರ್ಯಾಕ್ ನಲ್ಲಿ ಮೃತದೇಹ ಪತ್ತೆ

08/01/2024, 17:42

ಕಾಸರಗೋಡು(reporterkarnataka.com): ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆ ಬಳಿ ರೈಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರಿಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ರಾತ್ರಿ ವೇಳೆ ಈಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯನ್ನು ಐಶ್ವರ್ಯ ಜೋಸೆಫ್(30) ಎಂದು ಗುರುತಿಸಲಾಗಿದೆ. ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆಯ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತದೇಹದ ಬಳಿ ದೊರೆತ ಪರ್ಸ್ ನಲ್ಲಿ ಗುರುತು ಚೀಟಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಗುರುತಿಸಲಾಗಿದೆ. ಕಲ್ಲಿಕೋಟೆಯಲ್ಲಿ ಖಾಸಗಿ ಸಂಸ್ಥೆ ಯೊಂದರಲ್ಲಿ ಐಶ್ವರ್ಯ ಉದ್ಯೋಗ ಮಾಡುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು