11:13 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ವಿನಯ್ ಕುಮಾರ್ ಹಿರೇಮಠ

07/08/2021, 09:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜು ಬ್ಯಾಗ್, ನೋಟ್ಬುಕ್, ಗ್ರಂಥಾಲಯ ಪುಸ್ತಕ, ಹಾಗೂ ಅಧ್ಯಯನ ಸಾಮಗ್ರಿಯನ್ನು ವಿತರಿಸಲಾಯಿತು. ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಚಾರ್ಯ ವಿನಯ್ ಕುಮಾರ್ ಹಿರೇಮಠ ಅವರು, ಸಮಾಜದಲ್ಲಿ ವಿದ್ಯಾರ್ಥಿಗಳು ಮುಂದೆ ಬರಬೇಕಾದರೆ ಜೀವನದಲ್ಲಿ ಗುರಿ ಇರಬೇಕು. ನಾವು ಬದುಕಬೇಕಾದರೆ ಸಮಾಜದಲ್ಲಿ ಹೇಗಿರಬೇಕು. ಹೀಗೆ ಬದುಕಬೇಕು. ಚೆನ್ನಾಗಿ ವಿದ್ಯಾಭ್ಯಾಸ ಮಾಡುವುದರಿಂದ ಸಮಾಜದಲ್ಲಿ ಉನ್ನತ ಹುದ್ದೆಯ ಪಡೆಯಬಹುದು. ನೀವು ಉನ್ನತ ಹುದ್ದೆ ಪಡೆದಾಗ ಹಡೆದ ತಂದೆ-ತಾಯಿಗಳಿಗೂ ಮತ್ತು ನಮ್ಮ ಕಾಲೇಜಿಗೂ ಕೀರ್ತಿ ಗೌರವ ಸಲ್ಲುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಚೆನ್ನಾಗಿ ಓದಿನ ಕಡೆ ಗಮನಕೊಟ್ಟು ಸಮಾಜದಲ್ಲಿ ಮುಂದೆ ಬರಬೇಕು. ಸಮಾಜದಲ್ಲಿ ಒಳ್ಳೆಯವರ ಮಾರ್ಗದರ್ಶನ ಅವರ ಆದರ್ಶಗಳನ್ನು ಪಾಲಿಸಿದಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ  ಮಂಡಳಿಯ

ಬಸವರಾಜ ತೊಂತನಾಳ, ನಾಗರಾಜ ಶೆಟ್ಟಿ , ವಿದ್ಯಾಮನೋಹರ, ವೀರೇಶ ಗೋನಾಳ, ಶ್ರೀಧರ ಗುಡಿ, ಕಾಲೇಜಿನ ಪ್ರಾಂಶುಪಾಲರಾದ ವಿನಯಕುಮಾರ ಹಿರೇಮಠ, ಅಮರೇಶ ನಾಯಕ ಯಲ್ಲಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು