10:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೈಲೂರಿನ ಮಂತ್ರಾಕ್ಷತೆ ವಿತರಣೆ ವೀಡಿಯೋ ಹಂಚಿಕೊಂಡ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ: ಎಲ್ಲೆಡೆ ಭಾರೀ ವೈರಲ್

09/01/2024, 20:12

ಕಾರ್ಕಳ(reporterkarnataka.com):ಕಾರ್ಕಳ ತಾಲೂಕಿನ ಎಲ್ಲಡೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ ನಡೆಯುತ್ತಿದ್ದು, ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಮಂತ್ರಾಕ್ಷತೆ ವಿತರಣೆ ವೀಡಿಯೋ ದೇಶದ ಗಮನ ಸೆಳೆದಿದೆ.
ಲವಿನ್ ಕೋಟ್ಯಾನ್ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಈ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು,ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ರಂಗೊಲಿ ಬಿಡಿಸಿ ಸ್ವಾಗತ: ಬೈಲೂರಿನ ಮನೆ ಮನೆಯಲ್ಲಿ ರಂಗೋಲಿ ಹಾಕಿ, ದೀಪ ಬೆಳಗಿ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತಿದೆ. ಸುಮಾರು ಐವತ್ತಕ್ಕೂ ಹೆಚ್ಚು ರಂಗೋಲಿಗಳನ್ನು ಬಿಡಿಸಿದ್ದು ರಸ್ತೆಗಳಲ್ಲಿ ಭಜನೆ ಮಾಡುತ್ತಾ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ಸಾಗುವ ವೀಡಿಯೋದಲ್ಲಿದೆ.
ವಿನೂತನವಾಗಿ ಮಂತ್ರಾಕ್ಷತೆ ವಿತರಣೆ ಮಾಡಬೇಕೆಂದು ಯೊಜನೆ ರೂಪಿಸಿದ್ದೆವು. ಈ ವೀಡಿಯೋ ಈ ರಾಮ ಜನ್ಮ ಭೂಮಿತೀರ್ಥ ಕ್ಷೇತ್ರತ ನ್ನಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವುದು ಖುಷಿ ತಂದಿದೆ. ಶತಮಾನಗಳ ಕನಸು ನನಸಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಕಾರ್ಯಕ್ರಮ ರೂವಾರಿ ಮಹೇಶ್ ಶೆಣೈ ಬೈಲೂರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು