6:50 AM Sunday3 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಹಳೆಯಂಗಡಿ ಸಮೀಪ ನಂದಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: 4 ದೋಣಿಗಳ ವಶ

11/01/2024, 16:19

ಮುಲ್ಕಿ(reporterkarnataka.com): ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಹಳೆಯಂಗಡಿಯ ಕೊಪ್ಪಳ ಸಮೀಪ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ 4 ಕಬ್ಬಿಣದ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗಣಿ ಇಲಾಖೆ, ಕಂದಾಯ ಇಲಾಖೆ ಮತ್ತು ಪೋಲೀಸ್ ಇಲಾಖೆ ಸಂಯುಕ್ತವಾಗಿ ಈ ಕಾರ್ಯಾಚರಣೆ ನಡೆಸಿ ನಂದಿನಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ 4 ಕಬ್ಬಿಣದ ದೋಣಿಗಳನ್ನು ವಶಪಡಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು