9:13 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಕಾಫಿನಾಡಿಗೆ ಲಂಡನ್ ಅತಿಥಿ!: ಹಿಂದೂ ಧರ್ಮದ ಬಗ್ಗೆ ಅಧ್ಯಯನಕ್ಕೆ ಬಂದ ವಿದೇಶಿ ಪ್ರಜೆಗೆ ರಾಮ ಮಂದಿರದ ಮಂತ್ರಾಕ್ಷತೆ!

11/01/2024, 20:04

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಭಾರತಕ್ಕೆ 9ನೇ ಬಾರಿ ಆಗಮಿಸಿರುವ, ಪ್ರಪಂಚದ 25 ಕ್ಕೂ ಹೆಚ್ಚು ದೇಶಗಳನ್ನ ಸೈಕಲ್ ನಲ್ಲೆ ಸುತ್ತಿರುವ ಇಂಗ್ಲೆಂಡ್ ಪ್ರಜೆಯಾದ ಹೆರಾಲ್ಡ್ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಹತ್ತಿರ ಜಂಗಲ್ ಕ್ಯಾಂಪ್ ಹಾಕಿದ್ದಾರೆ.



ಮುಂಜಾನೆ 6ಕ್ಕೆ ಗಮನಿಸಿದ ಗ್ರಾಮಸ್ಥರು ಹೋಗಿ ಕಾಫಿ ನೀಡಿ, ಭಾರತದ ಮಲೆನಾಡಿನ ಸಂಸ್ಕೃತಿಯ ಬಗ್ಗೆ ಸಹೋದರರಾದ ವಾಸೇಗೌಡ ,, ಸಂಪತ್ ಕುಮಾರ್ ಅವರ ಭಾಷೆಯಲ್ಲಿಯೇ ವಿವರಿಸಿದರು. ನಿನ್ನೆಯಿಂದ ಊಟವನ್ನೆ ಮಾಡದ ಅವರಿಗೆ ಬೆಳಿಗ್ಗೆಯ ಉಪಹಾರ ನೀಡಿ, ಹಿಂದೂ ಧರ್ಮದ ಮತ್ತು ಭಗವದ್ಗೀತೆ ಬಗ್ಗೆ ಚಿಕ್ಕದಾಗಿ ಮಾಹಿತಿಯನ್ನು ವಾಸೇಗೌಡ ನೀಡಿದರು. ಹಾಗೆ ರಾಮ ಮಂತ್ರಾಕ್ಷತೆ ನೀಡಿ, ರಾಮ ಮಂದಿರದ ಬಗ್ಗೆ ಮಾಹಿತಿ ನೀಡಿದರು. ಕೈಯಲ್ಲಿ ಓಂ ಟ್ಯಾಟೂ ಹಾಕಿಕೊಂಡಿದ್ದ ಅವರು ಹಿಂದು ಧರ್ಮದ ಬಗ್ಗೆ ತಿಳಿಯಲು ಹೊರಟಿರುವುದು ಹೆಮ್ಮೆ ಅನ್ನಿಸುತ್ತಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು