12:13 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕಾಫಿನಾಡಿಗೆ ಲಂಡನ್ ಅತಿಥಿ!: ಹಿಂದೂ ಧರ್ಮದ ಬಗ್ಗೆ ಅಧ್ಯಯನಕ್ಕೆ ಬಂದ ವಿದೇಶಿ ಪ್ರಜೆಗೆ ರಾಮ ಮಂದಿರದ ಮಂತ್ರಾಕ್ಷತೆ!

11/01/2024, 20:04

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಭಾರತಕ್ಕೆ 9ನೇ ಬಾರಿ ಆಗಮಿಸಿರುವ, ಪ್ರಪಂಚದ 25 ಕ್ಕೂ ಹೆಚ್ಚು ದೇಶಗಳನ್ನ ಸೈಕಲ್ ನಲ್ಲೆ ಸುತ್ತಿರುವ ಇಂಗ್ಲೆಂಡ್ ಪ್ರಜೆಯಾದ ಹೆರಾಲ್ಡ್ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಹತ್ತಿರ ಜಂಗಲ್ ಕ್ಯಾಂಪ್ ಹಾಕಿದ್ದಾರೆ.



ಮುಂಜಾನೆ 6ಕ್ಕೆ ಗಮನಿಸಿದ ಗ್ರಾಮಸ್ಥರು ಹೋಗಿ ಕಾಫಿ ನೀಡಿ, ಭಾರತದ ಮಲೆನಾಡಿನ ಸಂಸ್ಕೃತಿಯ ಬಗ್ಗೆ ಸಹೋದರರಾದ ವಾಸೇಗೌಡ ,, ಸಂಪತ್ ಕುಮಾರ್ ಅವರ ಭಾಷೆಯಲ್ಲಿಯೇ ವಿವರಿಸಿದರು. ನಿನ್ನೆಯಿಂದ ಊಟವನ್ನೆ ಮಾಡದ ಅವರಿಗೆ ಬೆಳಿಗ್ಗೆಯ ಉಪಹಾರ ನೀಡಿ, ಹಿಂದೂ ಧರ್ಮದ ಮತ್ತು ಭಗವದ್ಗೀತೆ ಬಗ್ಗೆ ಚಿಕ್ಕದಾಗಿ ಮಾಹಿತಿಯನ್ನು ವಾಸೇಗೌಡ ನೀಡಿದರು. ಹಾಗೆ ರಾಮ ಮಂತ್ರಾಕ್ಷತೆ ನೀಡಿ, ರಾಮ ಮಂದಿರದ ಬಗ್ಗೆ ಮಾಹಿತಿ ನೀಡಿದರು. ಕೈಯಲ್ಲಿ ಓಂ ಟ್ಯಾಟೂ ಹಾಕಿಕೊಂಡಿದ್ದ ಅವರು ಹಿಂದು ಧರ್ಮದ ಬಗ್ಗೆ ತಿಳಿಯಲು ಹೊರಟಿರುವುದು ಹೆಮ್ಮೆ ಅನ್ನಿಸುತ್ತಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು