5:32 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಾಫಿನಾಡಿಗೆ ಲಂಡನ್ ಅತಿಥಿ!: ಹಿಂದೂ ಧರ್ಮದ ಬಗ್ಗೆ ಅಧ್ಯಯನಕ್ಕೆ ಬಂದ ವಿದೇಶಿ ಪ್ರಜೆಗೆ ರಾಮ ಮಂದಿರದ ಮಂತ್ರಾಕ್ಷತೆ!

11/01/2024, 20:04

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಭಾರತಕ್ಕೆ 9ನೇ ಬಾರಿ ಆಗಮಿಸಿರುವ, ಪ್ರಪಂಚದ 25 ಕ್ಕೂ ಹೆಚ್ಚು ದೇಶಗಳನ್ನ ಸೈಕಲ್ ನಲ್ಲೆ ಸುತ್ತಿರುವ ಇಂಗ್ಲೆಂಡ್ ಪ್ರಜೆಯಾದ ಹೆರಾಲ್ಡ್ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಹತ್ತಿರ ಜಂಗಲ್ ಕ್ಯಾಂಪ್ ಹಾಕಿದ್ದಾರೆ.



ಮುಂಜಾನೆ 6ಕ್ಕೆ ಗಮನಿಸಿದ ಗ್ರಾಮಸ್ಥರು ಹೋಗಿ ಕಾಫಿ ನೀಡಿ, ಭಾರತದ ಮಲೆನಾಡಿನ ಸಂಸ್ಕೃತಿಯ ಬಗ್ಗೆ ಸಹೋದರರಾದ ವಾಸೇಗೌಡ ,, ಸಂಪತ್ ಕುಮಾರ್ ಅವರ ಭಾಷೆಯಲ್ಲಿಯೇ ವಿವರಿಸಿದರು. ನಿನ್ನೆಯಿಂದ ಊಟವನ್ನೆ ಮಾಡದ ಅವರಿಗೆ ಬೆಳಿಗ್ಗೆಯ ಉಪಹಾರ ನೀಡಿ, ಹಿಂದೂ ಧರ್ಮದ ಮತ್ತು ಭಗವದ್ಗೀತೆ ಬಗ್ಗೆ ಚಿಕ್ಕದಾಗಿ ಮಾಹಿತಿಯನ್ನು ವಾಸೇಗೌಡ ನೀಡಿದರು. ಹಾಗೆ ರಾಮ ಮಂತ್ರಾಕ್ಷತೆ ನೀಡಿ, ರಾಮ ಮಂದಿರದ ಬಗ್ಗೆ ಮಾಹಿತಿ ನೀಡಿದರು. ಕೈಯಲ್ಲಿ ಓಂ ಟ್ಯಾಟೂ ಹಾಕಿಕೊಂಡಿದ್ದ ಅವರು ಹಿಂದು ಧರ್ಮದ ಬಗ್ಗೆ ತಿಳಿಯಲು ಹೊರಟಿರುವುದು ಹೆಮ್ಮೆ ಅನ್ನಿಸುತ್ತಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು