12:18 AM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮೊದಲ ಬಾರಿ ಸಚಿವರಾದರಿಗೆ ಜಾಕ್‌ಪಾಟ್ : ಸುನಿಲ್ ಕುಮಾರ್‌ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ

07/08/2021, 13:14

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ.

29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತೆ ಮೊದಲ ಬಾರಿಗೆ ಸಚಿವರಾದವರಿಗೆ ಪ್ರಮುಖ ಖಾತೆಯ ಜವಬ್ದಾರಿ ನೀಡಲಾಗಿದೆ. ವಿ ಸುನೀಲ್ ಕುಮಾರ್ ಅವರಿಗೆ ಇಂಧನ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ.

ಸಚಿವ ಸಂಪುಟದ ಖಾತೆ ಹಂಚಿಕೆ ವಿವರ ಹೀಗಿದೆ :-
ಉಮೇಶ್​ ಕತ್ತಿ- ಅರಣ್ಯ, ಆಹಾರ
ಎಸ್. ಅಂಗಾರ- ಮೀನುಗಾರಿಕೆ
ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರ
ಅರಗ ಜ್ಞಾನೇಂದ್ರ- ಗೃಹ ಇಲಾಖೆ
ಡಾ. ಅಶ್ವತ್ಥ ನಾರಾಯಣ- ಉನ್ನತ ಶಿಕ್ಷಣ, ಐಟಿಬಿಟಿ
ಆನಂದ್​ ಸಿಂಗ್- ಪರಿಸರ, ಪ್ರವಾಸೋದ್ಯಮ
ಸಿಸಿ ಪಾಟೀಲ್- ಲೋಕೋಪಯೋಗಿ ಇಲಾಖೆ
ಕೋಟಾ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗ
ಪ್ರಭು ಚೌಹಾಣ್​- ಪಶು ಸಂಗೋಪನೆ
ಮುರುಗೇಶ್ ನಿರಾಣಿ- ಬೃಹತ್ ಕೈಗಾರಿಕೆ
ಶಿವರಾಮ್ ಹೆಬ್ಬಾರ್​- ಕಾರ್ಮಿಕ ಖಾತೆ
ಎಸ್.ಟಿ. ಸೋಮಶೇಖರ್- ಸಹಕಾರ ಖಾತೆ
ಬಿ.ಸಿ. ಪಾಟೀಲ್- ಕೃಷಿ ಖಾತೆ
ಭೈರತಿ ಬಸವರಾಜ್- ನಗರಾಭಿವೃದ್ಧಿ
ಡಾ.ಕೆ. ಸುಧಾಕರ್- ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ
ಗೋಪಾಲಯ್ಯ- ಅಬಕಾರಿ ಖಾತೆ
ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್​, ವಕ್ಫ್​ ಖಾತೆ
ಎಂಟಿಬಿ ನಾಗರಾಜ್​- ಪೌರಾಡಳಿ ಖಾತೆ
ನಾರಾಯಣಗೌಡ- ರೇಷ್ಮೆ, ಕ್ರೀಡೆ, ಯುವ ಸಬಲೀಕರಣ
ಬಿ.ಸಿ. ನಾಗೇಶ್- ಶಿಕ್ಷಣ ಇಲಾಖೆ
ಸುನೀಲ್​ ಕುಮಾರ್ – ಇಂಧನ, ಕನ್ನಡ- ಸಂಸ್ಕೃತಿ ಇಲಾಖೆ
ಶ್ರೀರಾಮುಲು- ಸಾರಿಗೆ ಖಾತೆ, ಪರಿಶಿಷ್ಟ ಜಾತೆ ಸಚಿವಾಲಯ
ಆರ್. ಅಶೋಕ್ – ಕಂದಾಯ ಇಲಾಖೆ
ವಿ. ಸೋಮಣ್ಣ- ವಸತಿ, ಮೂಲಭೂತ ಅಭಿವೃದ್ಧಿ ಖಾತೆ
ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ
ಹಾಲಪ್ಪ ಆಚಾರ್- ಗಣಿ, ಭೂ ವಿಜ್ಞಾನ, ಮಹಿಳಾ- ಮಕ್ಕಳ ಕಲ್ಯಾಣ
ಶಂಕರ ಪಾಟೀಲ್ ಮುನೇನಕೊಪ್ಪ- ಜವಳಿ, ಸಕ್ಕರೆ ಖಾತೆ
ಮುನಿರತ್ನ- ತೋಟಗಾರಿಕೆ ಖಾತೆ, ಯೋಜನೆ, ಅಲ್ಪಸಂಖ್ಯಾತ ಕಲ್ಯಾಣ, ಸಾಂಖಿಕ
ಗೋವಿಂದ ಕಾರಜೋಳ- ಜಲಸಂಪನ್ಮೂಲ ಖಾತೆ


ಇತ್ತೀಚಿನ ಸುದ್ದಿ

ಜಾಹೀರಾತು