2:41 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮೊದಲ ಬಾರಿ ಸಚಿವರಾದರಿಗೆ ಜಾಕ್‌ಪಾಟ್ : ಸುನಿಲ್ ಕುಮಾರ್‌ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ

07/08/2021, 13:14

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ.

29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತೆ ಮೊದಲ ಬಾರಿಗೆ ಸಚಿವರಾದವರಿಗೆ ಪ್ರಮುಖ ಖಾತೆಯ ಜವಬ್ದಾರಿ ನೀಡಲಾಗಿದೆ. ವಿ ಸುನೀಲ್ ಕುಮಾರ್ ಅವರಿಗೆ ಇಂಧನ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ.

ಸಚಿವ ಸಂಪುಟದ ಖಾತೆ ಹಂಚಿಕೆ ವಿವರ ಹೀಗಿದೆ :-
ಉಮೇಶ್​ ಕತ್ತಿ- ಅರಣ್ಯ, ಆಹಾರ
ಎಸ್. ಅಂಗಾರ- ಮೀನುಗಾರಿಕೆ
ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರ
ಅರಗ ಜ್ಞಾನೇಂದ್ರ- ಗೃಹ ಇಲಾಖೆ
ಡಾ. ಅಶ್ವತ್ಥ ನಾರಾಯಣ- ಉನ್ನತ ಶಿಕ್ಷಣ, ಐಟಿಬಿಟಿ
ಆನಂದ್​ ಸಿಂಗ್- ಪರಿಸರ, ಪ್ರವಾಸೋದ್ಯಮ
ಸಿಸಿ ಪಾಟೀಲ್- ಲೋಕೋಪಯೋಗಿ ಇಲಾಖೆ
ಕೋಟಾ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗ
ಪ್ರಭು ಚೌಹಾಣ್​- ಪಶು ಸಂಗೋಪನೆ
ಮುರುಗೇಶ್ ನಿರಾಣಿ- ಬೃಹತ್ ಕೈಗಾರಿಕೆ
ಶಿವರಾಮ್ ಹೆಬ್ಬಾರ್​- ಕಾರ್ಮಿಕ ಖಾತೆ
ಎಸ್.ಟಿ. ಸೋಮಶೇಖರ್- ಸಹಕಾರ ಖಾತೆ
ಬಿ.ಸಿ. ಪಾಟೀಲ್- ಕೃಷಿ ಖಾತೆ
ಭೈರತಿ ಬಸವರಾಜ್- ನಗರಾಭಿವೃದ್ಧಿ
ಡಾ.ಕೆ. ಸುಧಾಕರ್- ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ
ಗೋಪಾಲಯ್ಯ- ಅಬಕಾರಿ ಖಾತೆ
ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್​, ವಕ್ಫ್​ ಖಾತೆ
ಎಂಟಿಬಿ ನಾಗರಾಜ್​- ಪೌರಾಡಳಿ ಖಾತೆ
ನಾರಾಯಣಗೌಡ- ರೇಷ್ಮೆ, ಕ್ರೀಡೆ, ಯುವ ಸಬಲೀಕರಣ
ಬಿ.ಸಿ. ನಾಗೇಶ್- ಶಿಕ್ಷಣ ಇಲಾಖೆ
ಸುನೀಲ್​ ಕುಮಾರ್ – ಇಂಧನ, ಕನ್ನಡ- ಸಂಸ್ಕೃತಿ ಇಲಾಖೆ
ಶ್ರೀರಾಮುಲು- ಸಾರಿಗೆ ಖಾತೆ, ಪರಿಶಿಷ್ಟ ಜಾತೆ ಸಚಿವಾಲಯ
ಆರ್. ಅಶೋಕ್ – ಕಂದಾಯ ಇಲಾಖೆ
ವಿ. ಸೋಮಣ್ಣ- ವಸತಿ, ಮೂಲಭೂತ ಅಭಿವೃದ್ಧಿ ಖಾತೆ
ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ
ಹಾಲಪ್ಪ ಆಚಾರ್- ಗಣಿ, ಭೂ ವಿಜ್ಞಾನ, ಮಹಿಳಾ- ಮಕ್ಕಳ ಕಲ್ಯಾಣ
ಶಂಕರ ಪಾಟೀಲ್ ಮುನೇನಕೊಪ್ಪ- ಜವಳಿ, ಸಕ್ಕರೆ ಖಾತೆ
ಮುನಿರತ್ನ- ತೋಟಗಾರಿಕೆ ಖಾತೆ, ಯೋಜನೆ, ಅಲ್ಪಸಂಖ್ಯಾತ ಕಲ್ಯಾಣ, ಸಾಂಖಿಕ
ಗೋವಿಂದ ಕಾರಜೋಳ- ಜಲಸಂಪನ್ಮೂಲ ಖಾತೆ


ಇತ್ತೀಚಿನ ಸುದ್ದಿ

ಜಾಹೀರಾತು