10:28 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಮೊದಲ ಬಾರಿ ಸಚಿವರಾದರಿಗೆ ಜಾಕ್‌ಪಾಟ್ : ಸುನಿಲ್ ಕುಮಾರ್‌ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ

07/08/2021, 13:14

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ.

29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತೆ ಮೊದಲ ಬಾರಿಗೆ ಸಚಿವರಾದವರಿಗೆ ಪ್ರಮುಖ ಖಾತೆಯ ಜವಬ್ದಾರಿ ನೀಡಲಾಗಿದೆ. ವಿ ಸುನೀಲ್ ಕುಮಾರ್ ಅವರಿಗೆ ಇಂಧನ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ.

ಸಚಿವ ಸಂಪುಟದ ಖಾತೆ ಹಂಚಿಕೆ ವಿವರ ಹೀಗಿದೆ :-
ಉಮೇಶ್​ ಕತ್ತಿ- ಅರಣ್ಯ, ಆಹಾರ
ಎಸ್. ಅಂಗಾರ- ಮೀನುಗಾರಿಕೆ
ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರ
ಅರಗ ಜ್ಞಾನೇಂದ್ರ- ಗೃಹ ಇಲಾಖೆ
ಡಾ. ಅಶ್ವತ್ಥ ನಾರಾಯಣ- ಉನ್ನತ ಶಿಕ್ಷಣ, ಐಟಿಬಿಟಿ
ಆನಂದ್​ ಸಿಂಗ್- ಪರಿಸರ, ಪ್ರವಾಸೋದ್ಯಮ
ಸಿಸಿ ಪಾಟೀಲ್- ಲೋಕೋಪಯೋಗಿ ಇಲಾಖೆ
ಕೋಟಾ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗ
ಪ್ರಭು ಚೌಹಾಣ್​- ಪಶು ಸಂಗೋಪನೆ
ಮುರುಗೇಶ್ ನಿರಾಣಿ- ಬೃಹತ್ ಕೈಗಾರಿಕೆ
ಶಿವರಾಮ್ ಹೆಬ್ಬಾರ್​- ಕಾರ್ಮಿಕ ಖಾತೆ
ಎಸ್.ಟಿ. ಸೋಮಶೇಖರ್- ಸಹಕಾರ ಖಾತೆ
ಬಿ.ಸಿ. ಪಾಟೀಲ್- ಕೃಷಿ ಖಾತೆ
ಭೈರತಿ ಬಸವರಾಜ್- ನಗರಾಭಿವೃದ್ಧಿ
ಡಾ.ಕೆ. ಸುಧಾಕರ್- ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ
ಗೋಪಾಲಯ್ಯ- ಅಬಕಾರಿ ಖಾತೆ
ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್​, ವಕ್ಫ್​ ಖಾತೆ
ಎಂಟಿಬಿ ನಾಗರಾಜ್​- ಪೌರಾಡಳಿ ಖಾತೆ
ನಾರಾಯಣಗೌಡ- ರೇಷ್ಮೆ, ಕ್ರೀಡೆ, ಯುವ ಸಬಲೀಕರಣ
ಬಿ.ಸಿ. ನಾಗೇಶ್- ಶಿಕ್ಷಣ ಇಲಾಖೆ
ಸುನೀಲ್​ ಕುಮಾರ್ – ಇಂಧನ, ಕನ್ನಡ- ಸಂಸ್ಕೃತಿ ಇಲಾಖೆ
ಶ್ರೀರಾಮುಲು- ಸಾರಿಗೆ ಖಾತೆ, ಪರಿಶಿಷ್ಟ ಜಾತೆ ಸಚಿವಾಲಯ
ಆರ್. ಅಶೋಕ್ – ಕಂದಾಯ ಇಲಾಖೆ
ವಿ. ಸೋಮಣ್ಣ- ವಸತಿ, ಮೂಲಭೂತ ಅಭಿವೃದ್ಧಿ ಖಾತೆ
ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ
ಹಾಲಪ್ಪ ಆಚಾರ್- ಗಣಿ, ಭೂ ವಿಜ್ಞಾನ, ಮಹಿಳಾ- ಮಕ್ಕಳ ಕಲ್ಯಾಣ
ಶಂಕರ ಪಾಟೀಲ್ ಮುನೇನಕೊಪ್ಪ- ಜವಳಿ, ಸಕ್ಕರೆ ಖಾತೆ
ಮುನಿರತ್ನ- ತೋಟಗಾರಿಕೆ ಖಾತೆ, ಯೋಜನೆ, ಅಲ್ಪಸಂಖ್ಯಾತ ಕಲ್ಯಾಣ, ಸಾಂಖಿಕ
ಗೋವಿಂದ ಕಾರಜೋಳ- ಜಲಸಂಪನ್ಮೂಲ ಖಾತೆ


ಇತ್ತೀಚಿನ ಸುದ್ದಿ

ಜಾಹೀರಾತು