1:32 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮೊದಲ ಬಾರಿ ಸಚಿವರಾದರಿಗೆ ಜಾಕ್‌ಪಾಟ್ : ಸುನಿಲ್ ಕುಮಾರ್‌ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ

07/08/2021, 13:14

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ.

29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತೆ ಮೊದಲ ಬಾರಿಗೆ ಸಚಿವರಾದವರಿಗೆ ಪ್ರಮುಖ ಖಾತೆಯ ಜವಬ್ದಾರಿ ನೀಡಲಾಗಿದೆ. ವಿ ಸುನೀಲ್ ಕುಮಾರ್ ಅವರಿಗೆ ಇಂಧನ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ.

ಸಚಿವ ಸಂಪುಟದ ಖಾತೆ ಹಂಚಿಕೆ ವಿವರ ಹೀಗಿದೆ :-
ಉಮೇಶ್​ ಕತ್ತಿ- ಅರಣ್ಯ, ಆಹಾರ
ಎಸ್. ಅಂಗಾರ- ಮೀನುಗಾರಿಕೆ
ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರ
ಅರಗ ಜ್ಞಾನೇಂದ್ರ- ಗೃಹ ಇಲಾಖೆ
ಡಾ. ಅಶ್ವತ್ಥ ನಾರಾಯಣ- ಉನ್ನತ ಶಿಕ್ಷಣ, ಐಟಿಬಿಟಿ
ಆನಂದ್​ ಸಿಂಗ್- ಪರಿಸರ, ಪ್ರವಾಸೋದ್ಯಮ
ಸಿಸಿ ಪಾಟೀಲ್- ಲೋಕೋಪಯೋಗಿ ಇಲಾಖೆ
ಕೋಟಾ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗ
ಪ್ರಭು ಚೌಹಾಣ್​- ಪಶು ಸಂಗೋಪನೆ
ಮುರುಗೇಶ್ ನಿರಾಣಿ- ಬೃಹತ್ ಕೈಗಾರಿಕೆ
ಶಿವರಾಮ್ ಹೆಬ್ಬಾರ್​- ಕಾರ್ಮಿಕ ಖಾತೆ
ಎಸ್.ಟಿ. ಸೋಮಶೇಖರ್- ಸಹಕಾರ ಖಾತೆ
ಬಿ.ಸಿ. ಪಾಟೀಲ್- ಕೃಷಿ ಖಾತೆ
ಭೈರತಿ ಬಸವರಾಜ್- ನಗರಾಭಿವೃದ್ಧಿ
ಡಾ.ಕೆ. ಸುಧಾಕರ್- ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ
ಗೋಪಾಲಯ್ಯ- ಅಬಕಾರಿ ಖಾತೆ
ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್​, ವಕ್ಫ್​ ಖಾತೆ
ಎಂಟಿಬಿ ನಾಗರಾಜ್​- ಪೌರಾಡಳಿ ಖಾತೆ
ನಾರಾಯಣಗೌಡ- ರೇಷ್ಮೆ, ಕ್ರೀಡೆ, ಯುವ ಸಬಲೀಕರಣ
ಬಿ.ಸಿ. ನಾಗೇಶ್- ಶಿಕ್ಷಣ ಇಲಾಖೆ
ಸುನೀಲ್​ ಕುಮಾರ್ – ಇಂಧನ, ಕನ್ನಡ- ಸಂಸ್ಕೃತಿ ಇಲಾಖೆ
ಶ್ರೀರಾಮುಲು- ಸಾರಿಗೆ ಖಾತೆ, ಪರಿಶಿಷ್ಟ ಜಾತೆ ಸಚಿವಾಲಯ
ಆರ್. ಅಶೋಕ್ – ಕಂದಾಯ ಇಲಾಖೆ
ವಿ. ಸೋಮಣ್ಣ- ವಸತಿ, ಮೂಲಭೂತ ಅಭಿವೃದ್ಧಿ ಖಾತೆ
ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ
ಹಾಲಪ್ಪ ಆಚಾರ್- ಗಣಿ, ಭೂ ವಿಜ್ಞಾನ, ಮಹಿಳಾ- ಮಕ್ಕಳ ಕಲ್ಯಾಣ
ಶಂಕರ ಪಾಟೀಲ್ ಮುನೇನಕೊಪ್ಪ- ಜವಳಿ, ಸಕ್ಕರೆ ಖಾತೆ
ಮುನಿರತ್ನ- ತೋಟಗಾರಿಕೆ ಖಾತೆ, ಯೋಜನೆ, ಅಲ್ಪಸಂಖ್ಯಾತ ಕಲ್ಯಾಣ, ಸಾಂಖಿಕ
ಗೋವಿಂದ ಕಾರಜೋಳ- ಜಲಸಂಪನ್ಮೂಲ ಖಾತೆ


ಇತ್ತೀಚಿನ ಸುದ್ದಿ

ಜಾಹೀರಾತು