12:29 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಹಗಲು ದರೋಡೆ: ಅಡುಗೆ ಅನಿಲ ಸಿಲಿಂಡರ್ ಗೆ 100 ರೂ. ಹೆಚ್ಚು ಹಣ ವಸೂಲಿ; ತಹಶೀಲ್ದಾರರಿಗೆ ದೂರು

18/01/2024, 10:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅಡಿಗೆ ಅನಿಲ ಸಿಲಿಂಡರ್ ವಿತರಕರು ಹಾಗೂ ಏಜೆಂಟರು ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಂದ ವಿತರಣೆ ಸಂದರ್ಭದಲ್ಲಿ, ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ 100 ಅಧಿಕ ಹಣ ವಸೂಲಿ ಮಾಡಲಾಗುತ್ತಿದ್ದಾರೆಂದು. ಅಂತಹ ವಿತರಕರ ವಿರುದ್ಧ ಹಾಗೂ ಏಜೆಂನ್ಸಿಯವರ ವಿರುದ್ಧ, ಕಾನೂನು ರೀತ್ಯ ಅಗತ್ಯ ಶಿಸ್ತು ಕ್ರಮ ಜರುಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಜಿಲ್ಲಾ ಘಟಕ ದೂರಿದೆ.


ಆಯೋಗದ ಜಿಲ್ಲಾ ಘಟಕದ ಉಪಾಧ್ಯಕ್ಷ ಗುನ್ನಳ್ಳಿ ಶ್ರೀಧರವರ ನೇತೃತ್ವದಲ್ಲಿ, ಆಯೋಗದ ಪದಾಧಿಕಾರಿಗಳು ತಹಶಿಲ್ದಾರರಾದ ಎಂ. ರೇಣುಕಮ್ಮ ಅವರಿಗೆ ತಪಿತಸ್ಥರ ವಿರುದ್ಧ ಸೂಕ್ತ ಶಿಸ್ಥು ಕ್ರಮಕ್ಕಾಗಿ ಒತ್ತಾಯಿಸಿ, ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಡ್ಡದ ರಾಜು, ಮಂಜು, ಸುರೇಂದ್ರ, ರಾಘವೇಂದ್ರ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು