7:13 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

18/01/2024, 23:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ
ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16ವರೆಗೆ ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ13ರಂದು ಶ್ರೀ ದೇವರ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರು ಪುರುಷೋತ್ತಮ ಕುಲಾಲ್ ಕಲ್ಪಾವಿ, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ.) ಮಂಗಳೂರು ಅಧ್ಯಕ್ಷ ಮಯೂರ್ ಉಳ್ಳಾಲ್,ಸೇವಾ ಟ್ರಸ್ಟ್ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಮೋದರ ಎ., ಸೇವಾ ಸಮಿತಿ ಅಧ್ಯಕ್ಷ ಕೆ.ಸುಂದರ ಕುಲಾಲ್,ಮಾತೃ ಮಂಡಳಿ ಅಧ್ಯಕ್ಷ ಗೀತಾ ಮನೋಜ್,ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರರು ಸುರೇಶ್ ಕುಲಾಲ್,ಮಂಗಳ ದೇವಿ. ಟ್ರಸ್ಟಿನ ಕಾರ್ಯದರ್ಶಿ . ಎಂ.ಪಿ. ಬಂಗೇರ,ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ ಕುಲಾಲ್,ಉರ್ವ ಕುಲಾಲ ಸಂಘದ ಅಧ್ಯಕ್ಷ ಆನಂದ ಕುಲಾಲ್ ಊರ್ವ,ಕುಲಾಲ ಸಂಘ ಕುಳಾಯಿಯ ಅಧ್ಯಕ್ಷ ಮೋಹನ್ ಐ. ಮೂಲ್ಯ,ಕ್ಷೇತ್ರದ ವಿಶ್ವಸ್ಥರು ಸದಸ್ಯರು, ಕುಲಾಲರ ಮಾತೃ ಸಂಘ ಪದಾಧಿಕಾರಿಗಳು ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಶ್ರೀ ಕ್ಷೇತ್ರವು ಕಳೆದ ವರ್ಷ ಸಂಪೂರ್ಣ ಜೀರ್ಣದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಸ ನಡೆದು ಕುಲಾಲ ಸಮಾಜವನ್ನು ಕುಲಾಲ ಸಮಾಜಕ್ಕೆ ಸಮರ್ಪಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು