2:17 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ; ಅಕ್ಷರ ಸಿರಿ ಪ್ರಶಸ್ತಿ ಪ್ರದಾನ

19/01/2024, 18:18

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ನಗರದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ಅಕ್ಷರ ಸಿರಿ ಪ್ರಶಸ್ತಿ ಯನ್ನು ಚಳ್ಳಕೆರೆ ಶಾಸಕರಾದ ರಘುಮೂರ್ತಿ ಅವರು ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಬಹುಮಾನ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷರಾದ ಮಾರುತೇಶ್, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಅಕ್ಷರ ದಾಸೋಹ ಅಧಿಕಾರಿಗಳಾದ ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಮಹಾಲಿಂಗಪ್ಪ, ಉಪಾಧ್ಯಕ್ಷರಾದ ಮಧು, ಶಾಂತಕುಮಾರಿ, ಪ್ರಧಾನ ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ, ಖಜಾಂಚಿಗಳಾದ ರಂಗನಾಥ, ಚನ್ನಕೇಶವ,ಆಶಾ,ವೀರಭದ್ರಪ್ಪ, ಗೀತಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು