5:24 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ

20/01/2024, 10:40

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ ಕುಲಕರ್ಣಿ
ಮುಖ್ಯ ಅತಿಥಿಯಾಗಿ ಕೆಎಂಸಿ ಆಸ್ಪತ್ರೆಯ ಒ ಬಿ ಜಿ ವಿಭಾಗದ
ಡಾ. ವಿದ್ಯಾಶ್ರೀ ಕಾಮತ್ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ತೆಗೆದು ಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದರು.
ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ,ಕೌನ್ಸಿಲರ್ ಸುಮನ ಪಿಂಟೋ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ಗರ್ಭ ವ್ಯವಸ್ಥೆ ಯಲ್ಲಿ ವಿಚಾಲಿತರಾಗದೆ ಒತ್ತಡ ರಹಿತವಾಗಿ ಕರ್ತವ್ಯ ನಿಭಾಸಿಕೊಳ್ಳಬೇಕು. ಮಾನಸಿಕ ಒತ್ತಡಗಳಿಗೆ ಬಲಿಯಾಗದೆ, ಅರಾಮವಾಗಿ ಮನಸ್ಸನ್ನು ಹತೋಟಿಯಲ್ಲಿಕೊಳ್ಳಬೇಕು.. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ.. ಕೆಲವು ಅಗತ್ಯ ಕ್ರಮಗಳನ್ನು ಪಾಲಿಸಿ, ಹೆಚ್ಚಿನ ಸಮಯ ನಿಂತುಕೊಂಡು ಕರ್ತವ್ಯ ನಿರ್ವಹಿಸದೆ, ಸರಿಯಾದ ನಿದ್ರೆ, ಯೋಗ ಧ್ಯಾನದಲ್ಲಿ ತೊಡಗಿಕೊಳ್ಳುವುದು ಉತ್ತಮ ಎಂದು ಅವರು ಕಾರ್ಯಗಾರದಲ್ಲಿ ಕಿವಿ ಮಾತು ಹೇಳಿದರು.


ಪಿಎಸ್ಐ ಅನಿತಾ ಸ್ವಾಗತಿದರು. ನಗರ ಪೊಲೀಸ್ ಕಚೇರಿಯ ಯೋಗ ಕ್ಷೇಮಾಧಿಕಾರಿ ಸುಶ್ಮಿತಾ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ನಗರ ವ್ಯಾಪ್ತಿಯ ವಿವಿಧ ಠಾಣಾ ಮಹಿಳಾ ಪೊಲೀಸ್ ಸಿಬ್ಬಂದಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು