10:31 PM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ

20/01/2024, 10:40

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ ಕುಲಕರ್ಣಿ
ಮುಖ್ಯ ಅತಿಥಿಯಾಗಿ ಕೆಎಂಸಿ ಆಸ್ಪತ್ರೆಯ ಒ ಬಿ ಜಿ ವಿಭಾಗದ
ಡಾ. ವಿದ್ಯಾಶ್ರೀ ಕಾಮತ್ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ತೆಗೆದು ಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ತಿಳಿಸಿದರು.
ಎಸಿಪಿ ಗೀತಾ ಕುಲಕರ್ಣಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ,ಕೌನ್ಸಿಲರ್ ಸುಮನ ಪಿಂಟೋ ಮಾತನಾಡಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ಗರ್ಭ ವ್ಯವಸ್ಥೆ ಯಲ್ಲಿ ವಿಚಾಲಿತರಾಗದೆ ಒತ್ತಡ ರಹಿತವಾಗಿ ಕರ್ತವ್ಯ ನಿಭಾಸಿಕೊಳ್ಳಬೇಕು. ಮಾನಸಿಕ ಒತ್ತಡಗಳಿಗೆ ಬಲಿಯಾಗದೆ, ಅರಾಮವಾಗಿ ಮನಸ್ಸನ್ನು ಹತೋಟಿಯಲ್ಲಿಕೊಳ್ಳಬೇಕು.. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ.. ಕೆಲವು ಅಗತ್ಯ ಕ್ರಮಗಳನ್ನು ಪಾಲಿಸಿ, ಹೆಚ್ಚಿನ ಸಮಯ ನಿಂತುಕೊಂಡು ಕರ್ತವ್ಯ ನಿರ್ವಹಿಸದೆ, ಸರಿಯಾದ ನಿದ್ರೆ, ಯೋಗ ಧ್ಯಾನದಲ್ಲಿ ತೊಡಗಿಕೊಳ್ಳುವುದು ಉತ್ತಮ ಎಂದು ಅವರು ಕಾರ್ಯಗಾರದಲ್ಲಿ ಕಿವಿ ಮಾತು ಹೇಳಿದರು.


ಪಿಎಸ್ಐ ಅನಿತಾ ಸ್ವಾಗತಿದರು. ನಗರ ಪೊಲೀಸ್ ಕಚೇರಿಯ ಯೋಗ ಕ್ಷೇಮಾಧಿಕಾರಿ ಸುಶ್ಮಿತಾ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ನಗರ ವ್ಯಾಪ್ತಿಯ ವಿವಿಧ ಠಾಣಾ ಮಹಿಳಾ ಪೊಲೀಸ್ ಸಿಬ್ಬಂದಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು