3:41 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಆಯೋಧ್ಯೆ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ: ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಾಳೆ ಶ್ರೀರಾಮ ತಾರಕ ಹೋಮ

21/01/2024, 12:47

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಆಯೋದ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಅತ್ತಿಕೊಡಿಗೆಯ ಮಂಡಲದ ಸಮಸ್ತರಿಂದ ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಜನವರಿ 22ರಂದು ಬೆಳಿಗ್ಗೆ 9:00ಕ್ಕೆ ಶ್ರೀ ರಾಮತಾರಕ ಹೋಮ ಹಾಗೂ ಎಲ್ಸಿಡಿ ದೊಡ್ಡ ಪರದೆಯಲ್ಲಿ ಆಯೋದ್ಯೆಯ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರ
ನಡೆಯಲಿದೆ.


ರಾಮನಾಮ ಸ್ಮರಣೆಯೊಂದಿಗೆ ಮಧ್ಯಾಹ್ನ ಅನ್ನದಾನ ಪ್ರಸಾದ ವಿತರಣೆ ಜರುಗಲಿದೆ.
ಸಂಜೆ 6:30ಕ್ಕೆ ಬಸರೀಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೀಪೋತ್ಸವ ಹಾಗೂ ಮಹಾಗಣಪತಿ ದೇವಸ್ಥಾನದಿಂದ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಶ್ರೀ ರಾಮ ಭಜನೆ ನಂತರ 8:00 ಕ್ಕೆ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು