3:58 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಲಾಕ್ ಡೌನ್ ವಿಸ್ತರಣೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ: ಪ್ರಧಾನಿ ಮೋದಿ ಹೇಳಿಕೆ

18/05/2021, 15:17

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ? ಅಥವಾ ಬೇಡವೇ?  ಎಂಬ ನಿರ್ಧಾರ ಕೈಗೊಳ್ಳುವುದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿವೇಚನೆ ಪ್ರಧಾನಿ ನರೇಂದ್ರ ಮೋದಿ ಬಿಟ್ಟಿದ್ದಾರೆ.

9 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ಮಂಗಳವಾರ ಕೋವಿಡ್ ಕುರಿತಂತೆ ಚರ್ಚೆ ನಡೆಸಿದರು.

ಜಿಲ್ಲಾಡಳಿತಕ್ಕೆ ಆಯಾ ಜಿಲ್ಲೆಗಳ ಕೊರೊನಾ ಸ್ಥಿತಿಗತಿಯ ಬಗ್ಗೆ ಚೆನ್ನಾಗಿ ಗೊತ್ತಿದೆ. ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಕ್ರಮಕೈಗೊಳ್ಳಿ ಎಂದು ಪ್ರಧಾನಿ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು