7:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ  

08/08/2021, 21:37

ಪುತ್ತೂರು(reporterkarnataka.com):

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್  ನರಸಿಂಹ ಮಾಣಿ ಮಾಡಿದರು.

ಭಾರತ ಮಾತಾ ಪೂಜಾನಾ ಕಾರ್ಯಕ್ರಮದ ಮಹತ್ವದ ಬಗ್ಗೆ ಹಾಗೂ ದೇಶದ ಸೈನಿಕರ ಬಗ್ಗೆ ಯುವ ಪೀಳಿಗೆಗೆ ಅಗತ್ಯವಿರುವ ಮಾಹಿತಿಯನ್ನು ಅವರು ನೀಡಿದರು.

ಅಧ್ಯಕ್ಷತೆಯನ್ನು ರವೀಂದ್ರ ನಾಯಕ್ ಪೊನ್ನೋಡಿ ವಹಿಸಿದ್ದರು. ಹಿಂದು ಜಾಗರಣ ವೇದಿಕೆಯ ಮಂಗಳೂರು  ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಬೆಂಜನಪದವು, ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ವಿಜಯ್ ತುಂಬೆ (ಅಧ್ಯಕ್ಷರು ತುಂಬೆ ವಲಯ),ಯೋಗಿಶ್ ಕುಮ್ಡೆಲ್ (ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ), ಶಕುಂತಲಾ ಕೃಷ್ಣ ಭಟ್, ಸಂತೋಷ್ ನೆತ್ತರಕೆರೆ,ಘಟಕದ ಗೌರವ ಅಧ್ಯಕ್ಷ ಶಂಕರ ಭಟ್ ಹೊಯ್ಗೆ ಗದ್ದೆ, ಅಧ್ಯಕ್ಷ ಸುರೇಶ್ ನಡುಬೈಲು, ಹಿಂದು ಜಾಗರಣ ವೇದಿಕೆ ಕಲಾಸಂಗಮ ನಡುಬೈಲು ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ದೀಕ್ಷಿತ್ ಪಕೋಲಿಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ಹೊಯ್ಗೆ ಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಶರ್ಮಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು