4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

26/01/2024, 20:33

ಮಂಗಳೂರು(reporter Karnataka.com):ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಮಾಡಲಾಯಿತು. ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬಿ ಇಬ್ರಾಹಿಂ, ಐವನ್ ಡಿಸೋಜ, ಮಮತಾ ಗಟ್ಟಿ, ಪದ್ಮರಾಜ್ ಆರ್, ಕೃಪಾ ಆಳ್ವ, ಶಶಿಧರ್ ಹೆಗ್ಡೆ, ಮನೋಹರ್ ರಾಜೀವ್, ಸಾಹುಲ್ ಹಮೀದ್, ಶೇಖರ್ ಕುಕ್ಕೆಡಿ, ಜೆ ಅಬ್ದುಲ್ ಸಲೀಂ , ಟಿ ಹೊನ್ನಯ್ಯ, ಭಾಸ್ಕರ್ ಕೆ, ಜೇಸಿಂತ ಅಲ್ಫ್ರೆಡ, ಬಿ. ಎಂ. ಅಬ್ಬಾಸ್ ಅಲಿ, ಸಬೀರ್ ಎಸ್., ಶುಭೋದಯ ಆಳ್ವಾ, ಮಂಜುಳಾ ನಾಯಕ್, ಜಯಶೀಲಾ ಅಡ್ಯಂತಾಯ, ಪ್ರಕಾಶ್ ಆಳ್ವಿನ್, ಅಬ್ದುಲ್ ಸಲೀಂ ಮಕ್ಕ, ಸಬಿತಾ ಮಿಸ್ಕಿತ್, ಶಶಿಕಲಾ, ರಮಾನಂದ ಪೂಜಾರಿ, ಹೈದರ್ ಬೋಳಾರ್, ಜಾರ್ಜ್, ವಿಕಾಸ್ ಶೆಟ್ಟಿ, ಇಮ್ರಾನ್ ಎ. ಆರ್., ನಾಗೇಶ್ ತೊಕ್ಕೋಟು, ಹಬೀಬ್ ಕಣ್ಣೂರು, ರೋಬಿನ್, ಸೋಹನ್ ಎಸ್. ಕೆ.,ರೂಪ ಲೋಬೊ, ಅನಿತಾ, ಆರ್ಭನ್ ಲೋಬೊ, ಗಫೂರ್, ನವೀನ್, ಮೋಹನ್ ಕೊಟ್ಟಾರಿ. ಸತೀಶ್ ಪೆಂಗಲ್, ಫಯಾಜ್ ಅಮ್ಮೆಮಾರ್ ಮೊದಲಾದವರು ಉಷ್ಠಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು