9:48 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

26/01/2024, 20:33

ಮಂಗಳೂರು(reporter Karnataka.com):ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಮಾಡಲಾಯಿತು. ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬಿ ಇಬ್ರಾಹಿಂ, ಐವನ್ ಡಿಸೋಜ, ಮಮತಾ ಗಟ್ಟಿ, ಪದ್ಮರಾಜ್ ಆರ್, ಕೃಪಾ ಆಳ್ವ, ಶಶಿಧರ್ ಹೆಗ್ಡೆ, ಮನೋಹರ್ ರಾಜೀವ್, ಸಾಹುಲ್ ಹಮೀದ್, ಶೇಖರ್ ಕುಕ್ಕೆಡಿ, ಜೆ ಅಬ್ದುಲ್ ಸಲೀಂ , ಟಿ ಹೊನ್ನಯ್ಯ, ಭಾಸ್ಕರ್ ಕೆ, ಜೇಸಿಂತ ಅಲ್ಫ್ರೆಡ, ಬಿ. ಎಂ. ಅಬ್ಬಾಸ್ ಅಲಿ, ಸಬೀರ್ ಎಸ್., ಶುಭೋದಯ ಆಳ್ವಾ, ಮಂಜುಳಾ ನಾಯಕ್, ಜಯಶೀಲಾ ಅಡ್ಯಂತಾಯ, ಪ್ರಕಾಶ್ ಆಳ್ವಿನ್, ಅಬ್ದುಲ್ ಸಲೀಂ ಮಕ್ಕ, ಸಬಿತಾ ಮಿಸ್ಕಿತ್, ಶಶಿಕಲಾ, ರಮಾನಂದ ಪೂಜಾರಿ, ಹೈದರ್ ಬೋಳಾರ್, ಜಾರ್ಜ್, ವಿಕಾಸ್ ಶೆಟ್ಟಿ, ಇಮ್ರಾನ್ ಎ. ಆರ್., ನಾಗೇಶ್ ತೊಕ್ಕೋಟು, ಹಬೀಬ್ ಕಣ್ಣೂರು, ರೋಬಿನ್, ಸೋಹನ್ ಎಸ್. ಕೆ.,ರೂಪ ಲೋಬೊ, ಅನಿತಾ, ಆರ್ಭನ್ ಲೋಬೊ, ಗಫೂರ್, ನವೀನ್, ಮೋಹನ್ ಕೊಟ್ಟಾರಿ. ಸತೀಶ್ ಪೆಂಗಲ್, ಫಯಾಜ್ ಅಮ್ಮೆಮಾರ್ ಮೊದಲಾದವರು ಉಷ್ಠಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು