6:58 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ

27/01/2024, 11:21

ಬಂಟ್ವಾಳ(reporterkarnataka.com): 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್. ರೇಖಾ ರಾವ್, ಪ್ರಕಾಶ್ ಆಳ್ವ, ಜೀವನ್ ಕುಲಾಲ್, ಪ್ರೀತಿ ಪ್ರಕಾಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಡಾ. ಧೀರಜ್ ಹೆಬ್ರಿ, ಜತೆ ಕಾರ್ಯದರ್ಶಿಯಾಗಿ ದೀಪ್ತಿ ಶ್ರೀನಿಧಿ ಭಟ್, ಕೋಶಾಧಿಕಾರಿಯಾಗಿ ಡಾ. ವಿನಾಯಕ ಕೆ.ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಕೋಅರ್ಡಿನೇಟರ್ ಆಗಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಕೋಅರ್ಡಿನೇಟರ್ ಆಗಿ ಸ್ಪರ್ಶ ಜೈನ್ ಹಾಗೂ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಭವಿಷ್, ನಿರ್ದೇಶಕರಾಗಿ ಹರಿಪ್ರಸಾದ್ ಕುಲಾಲ್, ಹರ್ಷರಾಜ್ ಸಿ, ಶ್ರೀನಿಧಿ ಭಟ್, ಹರಿಶ್ಚಂದ್ರ ಆಳ್ವ, ಮನ್ಮಥರಾಜ್ ಜೈನ್ ಆಯ್ಕೆಗೊಂಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು