11:10 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾದಿಂದ ಮುದ್ದು ಕೃಷ್ಣ ಫೋಟೋ ಸ್ಪರ್ಧೆ, ರಾಧಾಕೃಷ್ಣ ನೃತ್ಯ ಸ್ಪರ್ಧೆ

09/08/2021, 07:44

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಣಮಿ ಪ್ರಯುಕ್ತ ಮುದ್ದು ಕೃಷ್ಣ ಪೋಟೋ ಸ್ಪರ್ಧೆ ಹಾಗೂ 2+1 ನಿಮಿಷದ ಒಳಗೆ ಇರುವ ರಾಧಾಕೃಷ್ಣ ಜೊತೆಗೆ ಇರುವ ನೃತ್ಯ ಸ್ಪರ್ಧೆ ನಡೆಯಲಿದೆ.

ಮುದ್ದುಕೃಷ್ಣ ಸ್ಪರ್ಧೆ 0-3, 4-7, 8-11 ಮತ್ತು 12-15 ವರ್ಷ ವಿಭಾಗದಲ್ಲಿ ಹಾಗೂ ರಾಧಾಕೃಷ್ಣ ನೃತ್ಯ ಸ್ಪರ್ಧೆ 0-3, 4-7, 8-11 ಮತ್ತು 12-15 ವರ್ಷ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನ. ಆಸಕ್ತರು 8660140615 ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು