10:48 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು