5:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು