2:25 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ…

29/01/2024, 19:47

ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ‌ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು‌ ಗಣಿತ ವಿಷಯದಲ್ಲಿ ನುರಿತ ಅಧ್ಯಾಪಕರಿಂದ ಟ್ಯೂಶನ್ ಬೋಧಿಸಲಾಗುತ್ತದೆ. ಪ್ರತಿ ತರಗತಿಯಲ್ಲಿ ಕೇವಲ 8 ವಿದ್ಯಾರ್ಥಿ ಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಪ್ರತಿ ವಿದ್ಯಾರ್ಥಿಯ ಮೇಲೆ ಗಮನವಿಡಲು ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಮತ್ತು ಸಿಬಿಎಸ್ ಇ ಸಿಲೆಬಸ್ ಗಳಿಗೆ ಟ್ಯೂಶನ್ ನೀಡಲಾಗುವುದು.
ಸ್ಪರ್ಧಾತ್ಮಕವಾದ ಯುಗದಲ್ಲಿ ಯುವಜನಾಂಗವು ಬೌದ್ಧಿಕವಾಗಿ ಬಹಳಷ್ಟು ತೀಕ್ಷ್ಣವಾಗಿದ್ದರೂ ತಮ್ಮ ಗುರಿಯನ್ನು ನಿರ್ಧರಿಸುವಲ್ಲಿ ಹಾಗೂ ತಲುಪುವಲ್ಲಿ ವಿಫಲರಾಗುತ್ತಿದ್ದಾರೆ. ಈ ವೈಫಲ್ಯತೆಗೆ ಕಾರಣವಾಗುವಂತ ಕೆಲವು ಅಂಶಗಳು ಅಧ್ಯಯನ ನಡೆಸಿ ಶ್ಲಾಘ್ಯ ತರಬೇತಿ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಯುವ ಜನಾಂಗಕ್ಕೆ ಒದಗಿಸುವಲ್ಲಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು