12:41 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ…

29/01/2024, 19:47

ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ‌ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು‌ ಗಣಿತ ವಿಷಯದಲ್ಲಿ ನುರಿತ ಅಧ್ಯಾಪಕರಿಂದ ಟ್ಯೂಶನ್ ಬೋಧಿಸಲಾಗುತ್ತದೆ. ಪ್ರತಿ ತರಗತಿಯಲ್ಲಿ ಕೇವಲ 8 ವಿದ್ಯಾರ್ಥಿ ಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಪ್ರತಿ ವಿದ್ಯಾರ್ಥಿಯ ಮೇಲೆ ಗಮನವಿಡಲು ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಮತ್ತು ಸಿಬಿಎಸ್ ಇ ಸಿಲೆಬಸ್ ಗಳಿಗೆ ಟ್ಯೂಶನ್ ನೀಡಲಾಗುವುದು.
ಸ್ಪರ್ಧಾತ್ಮಕವಾದ ಯುಗದಲ್ಲಿ ಯುವಜನಾಂಗವು ಬೌದ್ಧಿಕವಾಗಿ ಬಹಳಷ್ಟು ತೀಕ್ಷ್ಣವಾಗಿದ್ದರೂ ತಮ್ಮ ಗುರಿಯನ್ನು ನಿರ್ಧರಿಸುವಲ್ಲಿ ಹಾಗೂ ತಲುಪುವಲ್ಲಿ ವಿಫಲರಾಗುತ್ತಿದ್ದಾರೆ. ಈ ವೈಫಲ್ಯತೆಗೆ ಕಾರಣವಾಗುವಂತ ಕೆಲವು ಅಂಶಗಳು ಅಧ್ಯಯನ ನಡೆಸಿ ಶ್ಲಾಘ್ಯ ತರಬೇತಿ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಯುವ ಜನಾಂಗಕ್ಕೆ ಒದಗಿಸುವಲ್ಲಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು